ಪಂಜ ದೇವಸ್ಥಾನದಲ್ಲಿ ಪ್ರಕೃತಿ ಆರಾಧನೆ…! | ಪ್ರತೀ ವರ್ಷ ನಡೆಯುವ ವಿಶೇಷ ಆಚರಣೆ ಇದು..! |

February 2, 2022
2:52 PM

ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ  ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ ಒಡೆಯ ಪಂಜದ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ  ನಡೆಯುತ್ತದೆ. ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತವು ಪ್ರತೀ ವರ್ಷ ಈ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದೆ.

Advertisement
Advertisement
Advertisement
Advertisement

Advertisement

 

View this post on Instagram

 

Advertisement

A post shared by The Rural Mirror (@theruralmirror)

Advertisement

ಪಂಜ ಸೀಮೆಯ, ಇಡೀ ಸುಳ್ಯ ತಾಲೂಕು ಹಾಗೂ ಕಡಬ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿ  ಒಂದಾದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ನಡೆಯುವ ಮುನ್ನ ಅಂದರೆ ಫೆ. 2  ರಂದು ಮೂಲ ನಾಗ ತೀರ್ಥದಲ್ಲಿ ಪೂಜೆ ನಡೆಯುತ್ತದೆ. ಬಂಟಮಲೆಯ ಕಾಡಿನ ತಪ್ಪಲು ಪ್ರದೇಶವಾದ ಈ ಜಾಗದಲ್ಲಿ ಅಂದರೆ ಗಧಾತೀರ್ಥ ಪ್ರದೇಶ  ನೀರಿನ ಮೂಲಕ್ಕೆ ಪೂಜೆ ನಡೆಯುತ್ತದೆ. ಅದಾದ ಬಳಿಕ ತೀರ್ಥವನ್ನು ದೇವಸ್ಥಾನಕ್ಕೆ ತರಲಾಗುತ್ತದೆ. ಈ ಮೂಲಕ ಪ್ರಕೃತಿಯ ಆರಾಧನೆ ನಡೆಯುತ್ತದೆ. ದೇವಸ್ಥಾನದ ಅರ್ಚಕರು, ತಂತ್ರಿಗಳು ಪೂಜೆ ಕಾರ್ಯ ನೆರವೇರಿಸುತ್ತಾರೆ. ದೇವಸ್ಥಾನದ  ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಈ ಕಾರ್ಯದಲ್ಲಿ ಭಾಗಿಯಾಗುತ್ತಾರೆ.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror