ಸುದ್ದಿಗಳು

ಅ.15 ರಿಂದ ಪಂಜ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | 9 ದಿನಗಳ ಕಲಾಸೇವೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ. ಈ ಸಂದರ್ಭ 9 ದಿನಗಳ ಕಾಲ ವಿವಿಧ ಕಲಾವಿದರಿಂದ ಕಲಾಸೇವೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

Advertisement

ಅ.15 ರಿಂದ 23 ವರೆಗೆ ಪಂಜ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾದಿಗಳು ಹಾಗೂ ವಿಶೇಷ ಕಲಾ ಪ್ರಕಾರಗಳ ಸೇವೆಗಳು ಜರಗಲಿದೆ.

ನವರಾತ್ರಿ ಪೂಜಾ ಸಮಯದಲ್ಲಿ ಅಮ್ಮನವರಿಗೆ ಕಲಾ ಸೇವೆ ಹಲವು ಮಂದಿ ನೀಡಲಿದ್ದಾರೆ. ಅ.15 ರಂದು ಚೆಂಡೆ : ಸುಬ್ರಹ್ಮಣ್ಯ ಭಟ್ ದೇವಸ್ಯ ಅವರಿಂದ, ಅ.16 ರಂದು ತಬಲಾ : ಎನ್.ಪಿ. ಪವನ್ ಆಚಾರ್ ಅವರಿಂದ, ಅ.17 ರಂದುವೇದಮಂತ್ರ : ವೈದಿಕರಿಂದ, ಅ.18 ರಂದು ಯಕ್ಷ-ಗಾನ : ಗೋಪಾಲಕೃಷ್ಣ ಭಟ್ ದೇವಸ್ಯ, ಸುಭಾಷ್‌ ಪಂಜ, ರಚನಾ ಚಿತ್ಕಲ್, ಸುಬ್ರಹ್ಮಣ್ಯ ಭಟ್ ದೇವಸ್ಯ, ಲಕ್ಷ್ಮೀಶ ಶಗ್ರಿತ್ತಾಯ, ಗಗನ್ ಪಂಜ ಮತ್ತು ಇತರರಿಂದ, ಅ.19 ರಂದು ಭರತನಾಟ್ಯ : ಸರಯು ವಿ. ಮುಚ್ಚಲ, ಶಂಖನಾದ : ಸುಂದರ ದೇವಾಡಿಗ, ಅ.20 ರಂದು ವೇಣುವಾದನ : ರಾಮಚಂದ್ರ ಕಲ್ಕಣ್ಣ ಮತ್ತು ತಂಡದವರು, ಅ.21 ರಂದು ಭರತನಾಟ್ಯ : ವಸುಧಾ ಬಿ. ಮುಚ್ಚಿಲ, ಸ್ತುತಿ ರೈ ಅಡ್ಡಬೈಲು ಅವರಿಂದ, ಅ.22 ರಂದು ಭಕ್ತಿ ಸಂಗೀತ : ಸುಮಾ ಕೋಟೆ ಅವರಿಂದ, ಅ.23 ರಂದು ಪುರಾಣ ವಾಚನ : ಕೃಷ್ಣ ಭಟ್ ಸಂಪ ಅವರಿಂದ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

1 hour ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

21 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago