ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ. ಈ ಸಂದರ್ಭ 9 ದಿನಗಳ ಕಾಲ ವಿವಿಧ ಕಲಾವಿದರಿಂದ ಕಲಾಸೇವೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.
ಅ.15 ರಿಂದ 23 ವರೆಗೆ ಪಂಜ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾದಿಗಳು ಹಾಗೂ ವಿಶೇಷ ಕಲಾ ಪ್ರಕಾರಗಳ ಸೇವೆಗಳು ಜರಗಲಿದೆ.
ನವರಾತ್ರಿ ಪೂಜಾ ಸಮಯದಲ್ಲಿ ಅಮ್ಮನವರಿಗೆ ಕಲಾ ಸೇವೆ ಹಲವು ಮಂದಿ ನೀಡಲಿದ್ದಾರೆ. ಅ.15 ರಂದು ಚೆಂಡೆ : ಸುಬ್ರಹ್ಮಣ್ಯ ಭಟ್ ದೇವಸ್ಯ ಅವರಿಂದ, ಅ.16 ರಂದು ತಬಲಾ : ಎನ್.ಪಿ. ಪವನ್ ಆಚಾರ್ ಅವರಿಂದ, ಅ.17 ರಂದುವೇದಮಂತ್ರ : ವೈದಿಕರಿಂದ, ಅ.18 ರಂದು ಯಕ್ಷ-ಗಾನ : ಗೋಪಾಲಕೃಷ್ಣ ಭಟ್ ದೇವಸ್ಯ, ಸುಭಾಷ್ ಪಂಜ, ರಚನಾ ಚಿತ್ಕಲ್, ಸುಬ್ರಹ್ಮಣ್ಯ ಭಟ್ ದೇವಸ್ಯ, ಲಕ್ಷ್ಮೀಶ ಶಗ್ರಿತ್ತಾಯ, ಗಗನ್ ಪಂಜ ಮತ್ತು ಇತರರಿಂದ, ಅ.19 ರಂದು ಭರತನಾಟ್ಯ : ಸರಯು ವಿ. ಮುಚ್ಚಲ, ಶಂಖನಾದ : ಸುಂದರ ದೇವಾಡಿಗ, ಅ.20 ರಂದು ವೇಣುವಾದನ : ರಾಮಚಂದ್ರ ಕಲ್ಕಣ್ಣ ಮತ್ತು ತಂಡದವರು, ಅ.21 ರಂದು ಭರತನಾಟ್ಯ : ವಸುಧಾ ಬಿ. ಮುಚ್ಚಿಲ, ಸ್ತುತಿ ರೈ ಅಡ್ಡಬೈಲು ಅವರಿಂದ, ಅ.22 ರಂದು ಭಕ್ತಿ ಸಂಗೀತ : ಸುಮಾ ಕೋಟೆ ಅವರಿಂದ, ಅ.23 ರಂದು ಪುರಾಣ ವಾಚನ : ಕೃಷ್ಣ ಭಟ್ ಸಂಪ ಅವರಿಂದ ನಡೆಯಲಿದೆ.
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್ಗೆ 14 ಟನ್ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…