ಪಂಜ ದೇವಸ್ಥಾನದಲ್ಲಿ ಪ್ರಕೃತಿ ಆರಾಧನೆ…! | ಪ್ರತೀ ವರ್ಷ ನಡೆಯುವ ವಿಶೇಷ ಆಚರಣೆ ಇದು..! |

February 2, 2022
2:52 PM

ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ  ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ ಒಡೆಯ ಪಂಜದ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ  ನಡೆಯುತ್ತದೆ. ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತವು ಪ್ರತೀ ವರ್ಷ ಈ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದೆ.

 

View this post on Instagram

 

A post shared by The Rural Mirror (@theruralmirror)

ಪಂಜ ಸೀಮೆಯ, ಇಡೀ ಸುಳ್ಯ ತಾಲೂಕು ಹಾಗೂ ಕಡಬ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿ  ಒಂದಾದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ನಡೆಯುವ ಮುನ್ನ ಅಂದರೆ ಫೆ. 2  ರಂದು ಮೂಲ ನಾಗ ತೀರ್ಥದಲ್ಲಿ ಪೂಜೆ ನಡೆಯುತ್ತದೆ. ಬಂಟಮಲೆಯ ಕಾಡಿನ ತಪ್ಪಲು ಪ್ರದೇಶವಾದ ಈ ಜಾಗದಲ್ಲಿ ಅಂದರೆ ಗಧಾತೀರ್ಥ ಪ್ರದೇಶ  ನೀರಿನ ಮೂಲಕ್ಕೆ ಪೂಜೆ ನಡೆಯುತ್ತದೆ. ಅದಾದ ಬಳಿಕ ತೀರ್ಥವನ್ನು ದೇವಸ್ಥಾನಕ್ಕೆ ತರಲಾಗುತ್ತದೆ. ಈ ಮೂಲಕ ಪ್ರಕೃತಿಯ ಆರಾಧನೆ ನಡೆಯುತ್ತದೆ. ದೇವಸ್ಥಾನದ ಅರ್ಚಕರು, ತಂತ್ರಿಗಳು ಪೂಜೆ ಕಾರ್ಯ ನೆರವೇರಿಸುತ್ತಾರೆ. ದೇವಸ್ಥಾನದ  ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಈ ಕಾರ್ಯದಲ್ಲಿ ಭಾಗಿಯಾಗುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror