Advertisement
ಧಾರ್ಮಿಕ

ಪಂಜ ದೇವಸ್ಥಾನದಲ್ಲಿ ಪ್ರಕೃತಿ ಆರಾಧನೆ…! | ಪ್ರತೀ ವರ್ಷ ನಡೆಯುವ ವಿಶೇಷ ಆಚರಣೆ ಇದು..! |

Share

ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ  ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ ಒಡೆಯ ಪಂಜದ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ  ನಡೆಯುತ್ತದೆ. ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತವು ಪ್ರತೀ ವರ್ಷ ಈ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದೆ.

ಪಂಜ ಸೀಮೆಯ, ಇಡೀ ಸುಳ್ಯ ತಾಲೂಕು ಹಾಗೂ ಕಡಬ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿ  ಒಂದಾದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ನಡೆಯುವ ಮುನ್ನ ಅಂದರೆ ಫೆ. 2  ರಂದು ಮೂಲ ನಾಗ ತೀರ್ಥದಲ್ಲಿ ಪೂಜೆ ನಡೆಯುತ್ತದೆ. ಬಂಟಮಲೆಯ ಕಾಡಿನ ತಪ್ಪಲು ಪ್ರದೇಶವಾದ ಈ ಜಾಗದಲ್ಲಿ ಅಂದರೆ ಗಧಾತೀರ್ಥ ಪ್ರದೇಶ  ನೀರಿನ ಮೂಲಕ್ಕೆ ಪೂಜೆ ನಡೆಯುತ್ತದೆ. ಅದಾದ ಬಳಿಕ ತೀರ್ಥವನ್ನು ದೇವಸ್ಥಾನಕ್ಕೆ ತರಲಾಗುತ್ತದೆ. ಈ ಮೂಲಕ ಪ್ರಕೃತಿಯ ಆರಾಧನೆ ನಡೆಯುತ್ತದೆ. ದೇವಸ್ಥಾನದ ಅರ್ಚಕರು, ತಂತ್ರಿಗಳು ಪೂಜೆ ಕಾರ್ಯ ನೆರವೇರಿಸುತ್ತಾರೆ. ದೇವಸ್ಥಾನದ  ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಈ ಕಾರ್ಯದಲ್ಲಿ ಭಾಗಿಯಾಗುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ

ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…

45 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

1 hour ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

7 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

18 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

22 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

23 hours ago