ಪಂಜಾಬ್ | ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ ಘೋಷಣೆ |

March 28, 2022
11:00 PM

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಇಂದು ಘೋಷಣೆ ಮಾಡಿದ್ದಾರೆ.

Advertisement
Advertisement
Advertisement

ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಯಾರೂ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ‘ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲ ಮತ್ತು ಲಭ್ಯತೆಗೆ ಅನುಗುಣವಾಗಿ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?
April 16, 2024
10:18 PM
by: ಸಮರ್ಥ ಸಮನ್ಯು
ಕಾಡ್ಗಿಚ್ಚು ಕೇವಲ ಜನರಿಗೆ ಅಪಾಯವಲ್ಲ | ಹವಾಮಾನ ಬದಲಾವಣೆಯ ಮೇಲೂ ಪರಿಣಾಮ |
April 16, 2024
3:48 PM
by: ದ ರೂರಲ್ ಮಿರರ್.ಕಾಂ
ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.
April 16, 2024
2:35 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror