ಪಂಜಾಬ್ | ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ ಘೋಷಣೆ |

March 28, 2022
11:00 PM

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಇಂದು ಘೋಷಣೆ ಮಾಡಿದ್ದಾರೆ.

ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಯಾರೂ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ‘ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲ ಮತ್ತು ಲಭ್ಯತೆಗೆ ಅನುಗುಣವಾಗಿ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror