ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಇಂದು ಘೋಷಣೆ ಮಾಡಿದ್ದಾರೆ.
ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಯಾರೂ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ‘ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲ ಮತ್ತು ಲಭ್ಯತೆಗೆ ಅನುಗುಣವಾಗಿ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.