ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಇಂದು ಘೋಷಣೆ ಮಾಡಿದ್ದಾರೆ.
ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಯಾರೂ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ‘ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲ ಮತ್ತು ಲಭ್ಯತೆಗೆ ಅನುಗುಣವಾಗಿ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…