ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಇಂದು ಘೋಷಣೆ ಮಾಡಿದ್ದಾರೆ.
ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಯಾರೂ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ‘ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲ ಮತ್ತು ಲಭ್ಯತೆಗೆ ಅನುಗುಣವಾಗಿ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…