ವೈರಲ್ ಸುದ್ದಿ

ಹಳೆ ಪೇಪರಿನಿಂದ ತಯಾರಾದ ಫಿಫಾ ವರ್ಲ್ಡ್ ಕಪ್ ರಚನೆ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂದಿನ ನ್ಯೂಸ್​​​​​ ಪೇಪರ್​ ನಾಳೆಗೆ ಹಳೆಯದಾಗುತ್ತೆ. ಹೀಗೆ ಸಂಗ್ರಹವಾದ ದಿನಪತ್ರಿಕೆಯನ್ನು ಬಳಸಿ ಫಿಫಾ ವರ್ಲ್ಡ್​​​​​ ಕಪ್​​​ನ ಕಲಾಕೃತಿಯನ್ನು ನಿರ್ಮಿಸಿದ್ದಾರೆ. ತಮ್ಮ ವಿಶಿಷ್ಟ ಕಲೆಗಳಿಂದ ಜನಮನ ಸೆಳೆದ ಮಹಿಳೆ ಹಳೆ ನ್ಯೂಸ್​​​ ಪೇಪರ್ಸ್​​ ಬಳಸಿ ಸುಂದರ ಕಲಾಕೃತಿ ರಚನೆ ಮಾಡಿದ್ದಾರೆ.ಮಹಾರಾಷ್ಟ್ರದ ಕಲಾವಿದೆ ಪ್ರಾಂಜಲಿ ಮುಲಿಕ್ ವಿಶ್ವಕಪ್ ಪ್ರತಿಕೃತಿಯನ್ನು ನಿರ್ಮಿಸಿದ್ದಾರೆ. ಫಿಫಾ ಕಪ್​​ ಅನ್ನು ಸಾಮಾನ್ಯವಾಗಿ ವರ್ಲ್ಡ್​​​ ಕಪ್​​ ಎಂದು ಕರೆಯಲಾಗುತ್ತದೆ.

Advertisement
Advertisement

ಅಂತಾರಾಷ್ಟ್ರೀಯ ಅಸೋಸಿಯೇಷನ್​​​​ ಫುಟ್​​ಬಾಲ್ ಫಿಫಾ ವರ್ಲ್ಡ್​​​ ಕಪ್​​ ಆಯೋಜನೆ ಮಾಡುತ್ತದೆ. 1930ರಲ್ಲಿ ಆರಂಭವಾದ ವರ್ಲ್ಡ್​​ಕಪ್ ಪ್ರತೀ 4 ವರ್ಷಗಳಿಗೊಮ್ಮೆ ನಡೆಯುತ್ತಿದೆ.ಕಸದಿಂದ ರಸ ನಿರ್ಮಾಣ ಮಾಡಿರುವ ಈಕೆಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

6 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

6 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

7 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

7 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

7 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

13 hours ago