Advertisement
ವೈರಲ್ ಸುದ್ದಿ

ಹಳೆ ಪೇಪರಿನಿಂದ ತಯಾರಾದ ಫಿಫಾ ವರ್ಲ್ಡ್ ಕಪ್ ರಚನೆ….!

Share

ಇಂದಿನ ನ್ಯೂಸ್​​​​​ ಪೇಪರ್​ ನಾಳೆಗೆ ಹಳೆಯದಾಗುತ್ತೆ. ಹೀಗೆ ಸಂಗ್ರಹವಾದ ದಿನಪತ್ರಿಕೆಯನ್ನು ಬಳಸಿ ಫಿಫಾ ವರ್ಲ್ಡ್​​​​​ ಕಪ್​​​ನ ಕಲಾಕೃತಿಯನ್ನು ನಿರ್ಮಿಸಿದ್ದಾರೆ. ತಮ್ಮ ವಿಶಿಷ್ಟ ಕಲೆಗಳಿಂದ ಜನಮನ ಸೆಳೆದ ಮಹಿಳೆ ಹಳೆ ನ್ಯೂಸ್​​​ ಪೇಪರ್ಸ್​​ ಬಳಸಿ ಸುಂದರ ಕಲಾಕೃತಿ ರಚನೆ ಮಾಡಿದ್ದಾರೆ.ಮಹಾರಾಷ್ಟ್ರದ ಕಲಾವಿದೆ ಪ್ರಾಂಜಲಿ ಮುಲಿಕ್ ವಿಶ್ವಕಪ್ ಪ್ರತಿಕೃತಿಯನ್ನು ನಿರ್ಮಿಸಿದ್ದಾರೆ. ಫಿಫಾ ಕಪ್​​ ಅನ್ನು ಸಾಮಾನ್ಯವಾಗಿ ವರ್ಲ್ಡ್​​​ ಕಪ್​​ ಎಂದು ಕರೆಯಲಾಗುತ್ತದೆ.

ಅಂತಾರಾಷ್ಟ್ರೀಯ ಅಸೋಸಿಯೇಷನ್​​​​ ಫುಟ್​​ಬಾಲ್ ಫಿಫಾ ವರ್ಲ್ಡ್​​​ ಕಪ್​​ ಆಯೋಜನೆ ಮಾಡುತ್ತದೆ. 1930ರಲ್ಲಿ ಆರಂಭವಾದ ವರ್ಲ್ಡ್​​ಕಪ್ ಪ್ರತೀ 4 ವರ್ಷಗಳಿಗೊಮ್ಮೆ ನಡೆಯುತ್ತಿದೆ.ಕಸದಿಂದ ರಸ ನಿರ್ಮಾಣ ಮಾಡಿರುವ ಈಕೆಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

18 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

20 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

20 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago