Advertisement
MIRROR FOCUS

ಪ್ಯಾರೀಸ್ ಒಲಿಂಪಿಕ್ಸ್‌ ‌ | ಕುಸ್ತಿ ಪೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Share

ಕೋಟ್ಯಾಂತರ ಭಾರತೀಯರ ಕನಸು ಭಗ್ನಗೊಂಡಿದೆ. ಚಿನ್ನ ಅಥವಾ ಬೆಳ್ಳಿ ಪದಕ ಭಾರತಕ್ಕೇ ಬಂದೇ ಬರುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಭಾರತಕ್ಕೆ ಸಿಕ್ಕಿದ್ದು ಆಘಾತಕಾರಿ ಸುದ್ದಿ.  ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರನ್ನು ಅಧಿಕ ತೂಕದ ಕಾರಣದಿಂದ ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ (Paris Olympics 2024) ಅನರ್ಹಗೊಳಿಸಲಾಗಿತ್ತು. ಇದೀಗ ಅನರ್ಹಗೊಂಡಿರುವ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಎಕ್ಸ್‌ನಲ್ಲಿ ಭಾವುಕ ಸಾಲು ಬರೆದು ನಿವೃತ್ತಿ ಘೋಷಿಸಿದರು. ಅಮ್ಮಾ, ನನ್ನ ವಿರುದ್ಧ ಕುಸ್ತಿ (Wrestling) ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ದೇಶದ ಜನತೆಯಲ್ಲಿ ಕೇಳಿಕೊಂಡಿದ್ದಾರೆ.
– ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

18 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

18 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

18 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

18 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

18 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago