ಸೋಮವಾರಪೇಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸೋಮವಾರಪೇಟೆ ಅರಣ್ಯ ವಲಯದ ಆಶ್ರಯದಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಕೊಡಗು ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಹಯೋಗದೊಂದಿಗೆ ಸೋಮವಾರಪೇಟೆಯ ಚೌಡ್ಲು ಸರ್ಕಾರಿ ಪ್ರೌಢಶಾಲೆಯ ಅನನ್ಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ತಾಲೂಕು ಮಟ್ಟದ ಪರಿಸರ ಜಾಗೃತಿ ಆಂದೋಲನದ ಅಂಗವಾಗಿ ‘ಒಂದೇ ಒಂದು ಭೂಮಿ ‘ ಎಂಬ ಘೋಷಣೆಯಡಿ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.
ಪರಿಸರ ಜಾಥಾದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಪರಿಸರ ಘೋಷಣೆಗಳನ್ನು ಕೂಗಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…