ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಟ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿ ಮೇರೆಗೆ ಪರ್ಜನ್ಯ ಜಪ ನೆರವೇರಿತು. ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈ ಭಾಗವಹಿಸಿ ಮಳೆಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು.
ಮಳೆ ಇಲ್ಲದೆ ಬಿಸಿಲ ತಾಪದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜನ ಬಿಸಿಲಿಗೆ ಕಂಗೆಟ್ಟಿದ್ದು ಮನೆಯಿಂದ ಹೊರಗೆ ಬರಲಾರದ ಸ್ಥಿತಿ ಇದೆ. ಕ್ಷೇತ್ರದ ಕೆಲವು ಕಡೆಗಳಲ್ಲಿಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು ಮಳೆ ಬಂದು ಜನರ ಸಂಕಷ್ಟ ದೂರವಾಗಲೆಂದು ಪರ್ಜನ್ಯ ಜಪ ನೆರವೇರಿಸಲಾಗಿದೆ. ಮಳೆ ಬಂದು ಎಲ್ಲರಿಗೂ ಸಂತುಷ್ಟಿ ಲಭಿಸಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಪ್ರಾರ್ಥಿಸಿದರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…