ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಟ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿ ಮೇರೆಗೆ ಪರ್ಜನ್ಯ ಜಪ ನೆರವೇರಿತು. ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈ ಭಾಗವಹಿಸಿ ಮಳೆಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು.
ಮಳೆ ಇಲ್ಲದೆ ಬಿಸಿಲ ತಾಪದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜನ ಬಿಸಿಲಿಗೆ ಕಂಗೆಟ್ಟಿದ್ದು ಮನೆಯಿಂದ ಹೊರಗೆ ಬರಲಾರದ ಸ್ಥಿತಿ ಇದೆ. ಕ್ಷೇತ್ರದ ಕೆಲವು ಕಡೆಗಳಲ್ಲಿಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು ಮಳೆ ಬಂದು ಜನರ ಸಂಕಷ್ಟ ದೂರವಾಗಲೆಂದು ಪರ್ಜನ್ಯ ಜಪ ನೆರವೇರಿಸಲಾಗಿದೆ. ಮಳೆ ಬಂದು ಎಲ್ಲರಿಗೂ ಸಂತುಷ್ಟಿ ಲಭಿಸಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಪ್ರಾರ್ಥಿಸಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…