ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಟ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿ ಮೇರೆಗೆ ಪರ್ಜನ್ಯ ಜಪ ನೆರವೇರಿತು. ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈ ಭಾಗವಹಿಸಿ ಮಳೆಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು.
ಮಳೆ ಇಲ್ಲದೆ ಬಿಸಿಲ ತಾಪದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜನ ಬಿಸಿಲಿಗೆ ಕಂಗೆಟ್ಟಿದ್ದು ಮನೆಯಿಂದ ಹೊರಗೆ ಬರಲಾರದ ಸ್ಥಿತಿ ಇದೆ. ಕ್ಷೇತ್ರದ ಕೆಲವು ಕಡೆಗಳಲ್ಲಿಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು ಮಳೆ ಬಂದು ಜನರ ಸಂಕಷ್ಟ ದೂರವಾಗಲೆಂದು ಪರ್ಜನ್ಯ ಜಪ ನೆರವೇರಿಸಲಾಗಿದೆ. ಮಳೆ ಬಂದು ಎಲ್ಲರಿಗೂ ಸಂತುಷ್ಟಿ ಲಭಿಸಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಪ್ರಾರ್ಥಿಸಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…