ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಟ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿ ಮೇರೆಗೆ ಪರ್ಜನ್ಯ ಜಪ ನೆರವೇರಿತು. ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈ ಭಾಗವಹಿಸಿ ಮಳೆಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು.
ಮಳೆ ಇಲ್ಲದೆ ಬಿಸಿಲ ತಾಪದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜನ ಬಿಸಿಲಿಗೆ ಕಂಗೆಟ್ಟಿದ್ದು ಮನೆಯಿಂದ ಹೊರಗೆ ಬರಲಾರದ ಸ್ಥಿತಿ ಇದೆ. ಕ್ಷೇತ್ರದ ಕೆಲವು ಕಡೆಗಳಲ್ಲಿಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು ಮಳೆ ಬಂದು ಜನರ ಸಂಕಷ್ಟ ದೂರವಾಗಲೆಂದು ಪರ್ಜನ್ಯ ಜಪ ನೆರವೇರಿಸಲಾಗಿದೆ. ಮಳೆ ಬಂದು ಎಲ್ಲರಿಗೂ ಸಂತುಷ್ಟಿ ಲಭಿಸಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಪ್ರಾರ್ಥಿಸಿದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…