ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಟ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿ ಮೇರೆಗೆ ಪರ್ಜನ್ಯ ಜಪ ನೆರವೇರಿತು. ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈ ಭಾಗವಹಿಸಿ ಮಳೆಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು.
ಮಳೆ ಇಲ್ಲದೆ ಬಿಸಿಲ ತಾಪದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜನ ಬಿಸಿಲಿಗೆ ಕಂಗೆಟ್ಟಿದ್ದು ಮನೆಯಿಂದ ಹೊರಗೆ ಬರಲಾರದ ಸ್ಥಿತಿ ಇದೆ. ಕ್ಷೇತ್ರದ ಕೆಲವು ಕಡೆಗಳಲ್ಲಿಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು ಮಳೆ ಬಂದು ಜನರ ಸಂಕಷ್ಟ ದೂರವಾಗಲೆಂದು ಪರ್ಜನ್ಯ ಜಪ ನೆರವೇರಿಸಲಾಗಿದೆ. ಮಳೆ ಬಂದು ಎಲ್ಲರಿಗೂ ಸಂತುಷ್ಟಿ ಲಭಿಸಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಪ್ರಾರ್ಥಿಸಿದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…