ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಟ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿ ಮೇರೆಗೆ ಪರ್ಜನ್ಯ ಜಪ ನೆರವೇರಿತು. ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈ ಭಾಗವಹಿಸಿ ಮಳೆಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು.
ಮಳೆ ಇಲ್ಲದೆ ಬಿಸಿಲ ತಾಪದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜನ ಬಿಸಿಲಿಗೆ ಕಂಗೆಟ್ಟಿದ್ದು ಮನೆಯಿಂದ ಹೊರಗೆ ಬರಲಾರದ ಸ್ಥಿತಿ ಇದೆ. ಕ್ಷೇತ್ರದ ಕೆಲವು ಕಡೆಗಳಲ್ಲಿಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು ಮಳೆ ಬಂದು ಜನರ ಸಂಕಷ್ಟ ದೂರವಾಗಲೆಂದು ಪರ್ಜನ್ಯ ಜಪ ನೆರವೇರಿಸಲಾಗಿದೆ. ಮಳೆ ಬಂದು ಎಲ್ಲರಿಗೂ ಸಂತುಷ್ಟಿ ಲಭಿಸಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಪ್ರಾರ್ಥಿಸಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…