ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟಿಸಬಾರದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅನಾವರಣಗೊಳಿಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಅಷ್ಟೇ ಅಲ್ಲದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಇದರ ನಡುವೆಯೇ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲು ಬೇರೆ ಎರಡು ಪಕ್ಷಗಳು ಸಮ್ಮತಿ ಕೂಡ ಸೂಚಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿಜು ಜನತಾ ದಳ ಮತ್ತು ವೈಎಸ್ಆರ್ಸಿಪಿ ಎರಡೂ ಪಕ್ಷಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರ್ಧಾರವನ್ನು ಬುಧವಾರ ಪ್ರಕಟಿಸಿದವು. ನೂತನ ಸಂಸತ್ತಿನ ಉದ್ಘಾಟನೆ ಮೇ 28 ರಂದು ನಡೆಯಲಿದೆ. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೇರಿದಂತೆ 19 ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿ ಬಹಿಷ್ಕಾರವನ್ನು ಘೋಷಿಸಿವೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…