ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟಿಸಬಾರದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅನಾವರಣಗೊಳಿಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಅಷ್ಟೇ ಅಲ್ಲದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಇದರ ನಡುವೆಯೇ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲು ಬೇರೆ ಎರಡು ಪಕ್ಷಗಳು ಸಮ್ಮತಿ ಕೂಡ ಸೂಚಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿಜು ಜನತಾ ದಳ ಮತ್ತು ವೈಎಸ್ಆರ್ಸಿಪಿ ಎರಡೂ ಪಕ್ಷಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರ್ಧಾರವನ್ನು ಬುಧವಾರ ಪ್ರಕಟಿಸಿದವು. ನೂತನ ಸಂಸತ್ತಿನ ಉದ್ಘಾಟನೆ ಮೇ 28 ರಂದು ನಡೆಯಲಿದೆ. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೇರಿದಂತೆ 19 ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿ ಬಹಿಷ್ಕಾರವನ್ನು ಘೋಷಿಸಿವೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…