Advertisement
ಸುದ್ದಿಗಳು

ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15 ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ

Share

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ನಡೆಯುತ್ತಿರುವ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ ಆಗಸ್ಟ್ 15ರವರೆಗೆ ವಿಸ್ತರಿಸಲಾಗಿದೆ.

Advertisement
Advertisement

ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಮೆರ್ ಎನ್.ಎಸ್.ಎಂ. ಇಂಡಿಯಾ ಪ್ರೈ ಲಿ. ಸಂಸ್ಥೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟದ ದಿನವನ್ನು ವಿಸ್ತರಿಸಲು ಉತ್ಸುಕವಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರವರೆಗೆ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ನಡೆಯಲಿದೆ. ಇಎಂಐ ಸೌಲಭ್ಯವೂ ಇದೀಗ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.
ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

2 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

2 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

12 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

13 hours ago