Advertisement
ಸುದ್ದಿಗಳು

ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15 ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ

Share

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ನಡೆಯುತ್ತಿರುವ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ ಆಗಸ್ಟ್ 15ರವರೆಗೆ ವಿಸ್ತರಿಸಲಾಗಿದೆ.

ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಮೆರ್ ಎನ್.ಎಸ್.ಎಂ. ಇಂಡಿಯಾ ಪ್ರೈ ಲಿ. ಸಂಸ್ಥೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟದ ದಿನವನ್ನು ವಿಸ್ತರಿಸಲು ಉತ್ಸುಕವಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರವರೆಗೆ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ನಡೆಯಲಿದೆ. ಇಎಂಐ ಸೌಲಭ್ಯವೂ ಇದೀಗ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.
ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

6 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

10 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

18 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

18 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

20 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago