ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿದ ಶಾಸಕ….! | ಪಾವಗಡ ಕ್ಷೇತ್ರದ ಶಾಸಕನಿಂದ ದರ್ಬಾರ್…‌! | ಹಲ್ಲೆ ಮಾಡಿಲ್ಲವೆಂದು ಸ್ಪಷ್ಟನೆ |

April 21, 2022
2:11 PM

ತನ್ನ ಊರಿಗೆ ಸರಿಯಾದ ರಸ್ತೆ ಕೇಳಿದ್ದಕ್ಕೆ ಶಾಸಕರೊಬ್ಬರು ಹಲ್ಲೆ ಮಾಡಿದ ಘಟನೆ ಈ ಚರ್ಚೆಗೆ ಕಾರಣವಾಗಿದೆ. ಪಾವಗಡದ ಶಾಸಕ ವೆಂಕಟರಮಣಪ್ಪ ಅವರು ತನ್ನ ಕ್ಷೇತ್ರದ ಮತದಾರನಿಗೆ ಹಲ್ಲೆ ಮಾಡಿರುವ ಶಾಸಕ. ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ವೆಂಕಟರಮಣಪ್ಪ, ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನೇಕರು ಈ ಘಟನೆಯನ್ನು ಖಂಡಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ಪ್ರದೇಶದ ತಮ್ಮ ಗ್ರಾಮದಲ್ಲಿ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಯುವಕ ಶಾಸಕರಿಗೆ ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ವೆಂಕಟರಮಣಪ್ಪ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.ಈ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.

Advertisement

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವೆಂಕಟರಮಣಪ್ಪ ಅವರು ಈಗಾಗಲೇ ರಸ್ತೆ ದುರಸ್ತಿಗೆ ಅನುದಾನ ಒದಗಿಸಲಾಗಿದೆ. ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ ನಂತರ ಯುವಕನೂ ಮಾನಸಿಕ ಅಸ್ವಸ್ಥ ಎಂದು ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror