ಸುದ್ದಿಗಳು

ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿದ ಶಾಸಕ….! | ಪಾವಗಡ ಕ್ಷೇತ್ರದ ಶಾಸಕನಿಂದ ದರ್ಬಾರ್…‌! | ಹಲ್ಲೆ ಮಾಡಿಲ್ಲವೆಂದು ಸ್ಪಷ್ಟನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತನ್ನ ಊರಿಗೆ ಸರಿಯಾದ ರಸ್ತೆ ಕೇಳಿದ್ದಕ್ಕೆ ಶಾಸಕರೊಬ್ಬರು ಹಲ್ಲೆ ಮಾಡಿದ ಘಟನೆ ಈ ಚರ್ಚೆಗೆ ಕಾರಣವಾಗಿದೆ. ಪಾವಗಡದ ಶಾಸಕ ವೆಂಕಟರಮಣಪ್ಪ ಅವರು ತನ್ನ ಕ್ಷೇತ್ರದ ಮತದಾರನಿಗೆ ಹಲ್ಲೆ ಮಾಡಿರುವ ಶಾಸಕ. ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ವೆಂಕಟರಮಣಪ್ಪ, ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನೇಕರು ಈ ಘಟನೆಯನ್ನು ಖಂಡಿಸಿದ್ದಾರೆ.

Advertisement
Advertisement

ತುಮಕೂರು ಜಿಲ್ಲೆಯ ಪಾವಗಡ ಪ್ರದೇಶದ ತಮ್ಮ ಗ್ರಾಮದಲ್ಲಿ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಯುವಕ ಶಾಸಕರಿಗೆ ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ವೆಂಕಟರಮಣಪ್ಪ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.ಈ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವೆಂಕಟರಮಣಪ್ಪ ಅವರು ಈಗಾಗಲೇ ರಸ್ತೆ ದುರಸ್ತಿಗೆ ಅನುದಾನ ಒದಗಿಸಲಾಗಿದೆ. ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ ನಂತರ ಯುವಕನೂ ಮಾನಸಿಕ ಅಸ್ವಸ್ಥ ಎಂದು ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

3 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

6 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

6 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

12 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

15 hours ago