Advertisement
ಸುದ್ದಿಗಳು

ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿದ ಶಾಸಕ….! | ಪಾವಗಡ ಕ್ಷೇತ್ರದ ಶಾಸಕನಿಂದ ದರ್ಬಾರ್…‌! | ಹಲ್ಲೆ ಮಾಡಿಲ್ಲವೆಂದು ಸ್ಪಷ್ಟನೆ |

Share

ತನ್ನ ಊರಿಗೆ ಸರಿಯಾದ ರಸ್ತೆ ಕೇಳಿದ್ದಕ್ಕೆ ಶಾಸಕರೊಬ್ಬರು ಹಲ್ಲೆ ಮಾಡಿದ ಘಟನೆ ಈ ಚರ್ಚೆಗೆ ಕಾರಣವಾಗಿದೆ. ಪಾವಗಡದ ಶಾಸಕ ವೆಂಕಟರಮಣಪ್ಪ ಅವರು ತನ್ನ ಕ್ಷೇತ್ರದ ಮತದಾರನಿಗೆ ಹಲ್ಲೆ ಮಾಡಿರುವ ಶಾಸಕ. ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ವೆಂಕಟರಮಣಪ್ಪ, ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನೇಕರು ಈ ಘಟನೆಯನ್ನು ಖಂಡಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ಪ್ರದೇಶದ ತಮ್ಮ ಗ್ರಾಮದಲ್ಲಿ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಯುವಕ ಶಾಸಕರಿಗೆ ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ವೆಂಕಟರಮಣಪ್ಪ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.ಈ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವೆಂಕಟರಮಣಪ್ಪ ಅವರು ಈಗಾಗಲೇ ರಸ್ತೆ ದುರಸ್ತಿಗೆ ಅನುದಾನ ಒದಗಿಸಲಾಗಿದೆ. ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ ನಂತರ ಯುವಕನೂ ಮಾನಸಿಕ ಅಸ್ವಸ್ಥ ಎಂದು ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

37 minutes ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

18 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago