ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ನಟ ಪವನ್ ಕಲ್ಯಾಣ್ ಭೇಟಿ | ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗಿ | ಸ್ವಚ್ಛತೆಗೆ ಸಹಕರಿಸಲು ಭಕ್ತಾದಿಗಳಿಗೆ ಮನವಿ |

March 29, 2022
9:07 PM

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿದರು. ದೇವಾಲಯದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ಸಮರ್ಪಿಸಿ ಪ್ರಾರ್ಥಿಸಿದರು. ಇದೇ ವೇಳೆ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ , ಸಸಿಯನ್ನು ನೆಟ್ಟರು.

Advertisement

ಇದೇ ವೇಳೆ ದೇವಾಲಯದ  500 ಕ್ಕೂ ಮಿಕ್ಕಿದ ನೌಕರರು  ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ  ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ದೇವಾಲಯದ ಪಾವಿತ್ರತೆ ಹಾಗೂ ಪರಂಪರೆಯನ್ನು ಮುಂದುವರಿಸೋಣ ಎಂದರು.

Advertisement

ವಿಶೇಷವಾಗಿ ದೇವಾಲಯಕ್ಕೆ ಬರುವ ಭಕ್ತಾದಿಗಳಲ್ಲಿ  ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಲು ಮನವಿ ಮಾಡಿದರು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಎಸೆದು ನಾಗ ಸಂಕುಲಗಳಿಗೆ  ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror