ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿದರು. ದೇವಾಲಯದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ಸಮರ್ಪಿಸಿ ಪ್ರಾರ್ಥಿಸಿದರು. ಇದೇ ವೇಳೆ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ , ಸಸಿಯನ್ನು ನೆಟ್ಟರು.
ಇದೇ ವೇಳೆ ದೇವಾಲಯದ 500 ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ದೇವಾಲಯದ ಪಾವಿತ್ರತೆ ಹಾಗೂ ಪರಂಪರೆಯನ್ನು ಮುಂದುವರಿಸೋಣ ಎಂದರು.
ವಿಶೇಷವಾಗಿ ದೇವಾಲಯಕ್ಕೆ ಬರುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಮನವಿ ಮಾಡಿದರು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಎಸೆದು ನಾಗ ಸಂಕುಲಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…