ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…