ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…