Advertisement
ರಾಜ್ಯ

#PayFarmer | “ಪೇ ಸಿಎಂ” ಅಭಿಯಾನದ ಜೊತೆಗೇ ಆರಂಭವಾಯ್ತು “ಪೇ ಫಾರ್ಮರ್‌” ಅಭಿಯಾನ…! |

Share

ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್‌ ತಯಾರಿಸಿ ಕಾಂಗ್ರೆಸ್‌ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್‌ ( Pay Farmer) ಪೋಸ್ಟರ್‌ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ರೈತ ಸಂಘವು ಪೇಟಿಎಂ ಕೋಡ್‌ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

43 minutes ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

6 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

13 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago