ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…