ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…