Advertisement
ಸುದ್ದಿಗಳು

ತ್ಯಾಜ್ಯ ಎಸೆದು ಹೋದ ವ್ಯಕ್ತಿಗೆ 8 ಸಾವಿರ ರೂ ದಂಡ | ಸಿಸಿ ಕ್ಯಾಮಾರ ದೃಶ್ಯ ವೀಕ್ಷಿಸಿ ಪರಿಶೀಲನೆ | ರಸ್ತೆ ಬದಿ ತ್ಯಾಜ್ಯ ಎಸೆಯಬೇಡಿ |

Share

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ  ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ. 

ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.

ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

3 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

4 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

5 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

16 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago