ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…