Advertisement
ಸುದ್ದಿಗಳು

ತ್ಯಾಜ್ಯ ಎಸೆದು ಹೋದ ವ್ಯಕ್ತಿಗೆ 8 ಸಾವಿರ ರೂ ದಂಡ | ಸಿಸಿ ಕ್ಯಾಮಾರ ದೃಶ್ಯ ವೀಕ್ಷಿಸಿ ಪರಿಶೀಲನೆ | ರಸ್ತೆ ಬದಿ ತ್ಯಾಜ್ಯ ಎಸೆಯಬೇಡಿ |

Share

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ  ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ. 

ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.

ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

8 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago