ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…