Advertisement
ಸುದ್ದಿಗಳು

ತ್ಯಾಜ್ಯ ಎಸೆದು ಹೋದ ವ್ಯಕ್ತಿಗೆ 8 ಸಾವಿರ ರೂ ದಂಡ | ಸಿಸಿ ಕ್ಯಾಮಾರ ದೃಶ್ಯ ವೀಕ್ಷಿಸಿ ಪರಿಶೀಲನೆ | ರಸ್ತೆ ಬದಿ ತ್ಯಾಜ್ಯ ಎಸೆಯಬೇಡಿ |

Share

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ  ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ. 

Advertisement
Advertisement

ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.

Advertisement

ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

1 hour ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

15 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

17 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

22 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

1 day ago