ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಜಲಾಶಯದಲ್ಲಿ 77.144…
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…