ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…