Advertisement
ಸುದ್ದಿಗಳು

#PriceHike | ಬೆಲೆಯೇರಿಕೆಯಿಂದ ತತ್ತರಿಸಿದ ಜನತೆ | ತರಕಾರಿ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಸಾಮಗ್ರಿಗಳ ಬೆಲೆ |

Share

ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

13 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

17 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago