Advertisement
MIRROR FOCUS

2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

Share

ಹವಾಮಾನ ಬದಲಾವಣೆ ಇಂದು ಬಹುದೊಡ್ಡ ಸವಾಲಾಗಿದೆ. ಹವಾಮಾನ ಸುಸ್ಥಿರವಾದ ಸ್ಥಿತಿಗೆ ಬರಲು ಪರಿಸರ ಉಳಿವು-ರಕ್ಷಣೆ ಅಗತ್ಯ ಇದೆ. ಹೀಗಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಹೂಗುಚ್ಛದ ಬದಲಾಗಿ ಗಿಡಗಳನ್ನು ನೀಡಬೇಕು. 2025 ರಲ್ಲಿ ಇದೊಂದು ಅಭಿಯಾನವಾಗಬೇಕು ಎಂದು ಒಡಿಶಾದ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್ಖುಂಟಿಯಾ ಹೇಳಿದ್ದಾರೆ.…..ಮುಂದೆ ಓದಿ….

ಹೊಸ ವರ್ಷ ಅಂದರೆ 2025 ರಲ್ಲಿ ಉಡುಗೊರೆಯಾಗಿ ಗಿಡಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿದ ಸಚಿವರು, ಪರಿಸರ ಬಿಕ್ಕಟ್ಟನ್ನು ಪರಿಹರಿಸಲು ಈ ವಿನೂತನ ಅಭಿಯಾನವು ನಡೆದು ಇಡೀ ದೇಶದಲ್ಲಿ ಇದೊಂದು  ಕ್ರಾಂತಿಯಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು. ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅಗತ್ಯವಾಗಿದೆ. ಇದಕ್ಕಾಗಿ   ಹೊಸ ವರ್ಷದ ಸಂದರ್ಭದಲ್ಲಿ ಹೂಗುಚ್ಛಗಳ ಬದಲಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿ ಎಂದು ಮನವಿ ಮಾಡಿದರು.

ಪರಿಸರ ಸಮಸ್ಯೆ, ಹವಾಮಾನ ಬದಲಾವಣೆಯನ್ನು ಪರಿಹರಿಸಲು ಈ ವಿನೂತನ ಅಭಿಯಾನವು  ಕ್ರಾಂತಿಯಾಗಬೇಕು, 2036 ರ ವೇಳೆಗೆ ಒಡಿಶಾ ತನ್ನ ಹಿಂದಿನ ಪರಿಸರದ ಸ್ಥಿತಿಗೆ ಮರಳಬೇಕಿದೆ. ಹೀಗಾಗಿ ಗಿಡ ನೆಡಲು ಜನರನ್ನು ಒಳಗೊಂಡ ಆಂದೋಲನವಾಗಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಬಕುಲ್ ಪೌಂಡೇಶನ್‌ ಕಳೆದ 15 ವರ್ಷಗಳಿಂದ “ನನ್ನ ಮರ ಅಭಿಯಾನ”ವನ್ನು ನಡೆಸುತ್ತಿದೆ. ಪೌಂಡೇಶನ್‌ ನಡೆಸಿದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

20 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago