ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ

December 28, 2025
11:26 AM

ಬೆಳ್ಳಾರೆಯ ಮುಕ್ಕೂರು ನೇಸರ ಯುವಕ ಮಂಡಲ ಹತ್ತನೇ ವರ್ಷಾಚರಣೆ-ದಶಪ್ರಣತಿ ಪ್ರಯುಕ್ತ ಪ್ರಗತಿಪರ ಕೃಷಿಕ ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದ ಸಹಯೋಗದೊಂದಿಗೆ ಜ.4 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಮೇಲಿನ ಮುಕ್ಕೂರು ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದಲ್ಲಿ ನಡೆಯಲಿದೆ.

Advertisement

ಸಂಪನ್ಮೂಲ ವ್ಯಕ್ತಿಗಳಾಗಿ ಐಸಿಎಆರ್-ಡಿಸಿಆರ್ ಪುತ್ತೂರು ಇದರ ನಿವೃತ್ತ ಪ್ರಧಾನ ವಿಜ್ಞಾನಿ ಡಾ.ಎನ್ ಯದುಕುಮಾರ್, ವಿಟ್ಲ ಸಿಪಿಸಿಆರ್ ಐ ಹಿರಿಯ ವಿಜ್ಞಾನಿ ಡಾ.ನಾಗರಾಜ, ಪ್ರಗತಿಪರ ಕೃಷಿಕರಾದ ಸುರೇಶ್ ಬಲ್ನಾಡು, ಚಂದ್ರಶೇಖರ ತಾಳ್ತಜೆ, ಭ್ಲೂಮ್ ಬಯೋಟೆಕ್ ಸಂಸ್ಥಾಪಕ ಸುಹಾಸ್ ಮೋಹನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕೃಷಿಕ ಬಂಧುಗಳಿಗೆ ಉಪಹಾರ, ಊಟದ ವ್ಯವಸ್ಥೆ ಇರಲಿದೆ. ಕೃಷಿಕರಿಗೆ ಮುಕ್ತ ಪ್ರವೇಶವಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror