ಬೆಳ್ಳಾರೆಯ ಮುಕ್ಕೂರು ನೇಸರ ಯುವಕ ಮಂಡಲ ಹತ್ತನೇ ವರ್ಷಾಚರಣೆ-ದಶಪ್ರಣತಿ ಪ್ರಯುಕ್ತ ಪ್ರಗತಿಪರ ಕೃಷಿಕ ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದ ಸಹಯೋಗದೊಂದಿಗೆ ಜ.4 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಮೇಲಿನ ಮುಕ್ಕೂರು ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಐಸಿಎಆರ್-ಡಿಸಿಆರ್ ಪುತ್ತೂರು ಇದರ ನಿವೃತ್ತ ಪ್ರಧಾನ ವಿಜ್ಞಾನಿ ಡಾ.ಎನ್ ಯದುಕುಮಾರ್, ವಿಟ್ಲ ಸಿಪಿಸಿಆರ್ ಐ ಹಿರಿಯ ವಿಜ್ಞಾನಿ ಡಾ.ನಾಗರಾಜ, ಪ್ರಗತಿಪರ ಕೃಷಿಕರಾದ ಸುರೇಶ್ ಬಲ್ನಾಡು, ಚಂದ್ರಶೇಖರ ತಾಳ್ತಜೆ, ಭ್ಲೂಮ್ ಬಯೋಟೆಕ್ ಸಂಸ್ಥಾಪಕ ಸುಹಾಸ್ ಮೋಹನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕೃಷಿಕ ಬಂಧುಗಳಿಗೆ ಉಪಹಾರ, ಊಟದ ವ್ಯವಸ್ಥೆ ಇರಲಿದೆ. ಕೃಷಿಕರಿಗೆ ಮುಕ್ತ ಪ್ರವೇಶವಿದೆ.
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್ಎ, ಪ್ರೋಟೀನ್ಗಳಂತೆ ಪ್ಲಾಸ್ಟಿಕ್ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…