41,000 ಟನ್‌ ಕಾಳುಮೆಣಸು ರಫ್ತು ಮಾಡಿದ ವಿಯೆಟ್ನಾಂ | ಜಾಗತಿಕ ಕಾಳುಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಸೂಚನೆ ನೀಡಿದ ವಿಯೆಟ್ನಾಂ |

March 6, 2023
1:06 PM

ಕಳೆದ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು‌ ವಿಯೆಟ್ನಾಂ ರಫ್ತು ಮಾಡಿದೆ. ಜಾಗತಿಕವಾಗಿ ಕಾಳುಮೆಣಸಿಗೆ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಳುಮೆಣಸಿನ  ಮಾರುಕಟ್ಟೆ ಚೇತರಿಕೆ ಕಾಣುವ ನಿರೀಕ್ಷೆ ಇದೆ ಎಂದಿ ವಿಯೆಟ್ನಾಂ ಹೇಳಿದೆ.

Advertisement
Advertisement
Advertisement
Advertisement

ವಿಯೆಟ್ನಾಂ ಈ ವರ್ಷದ ಮೊದಲ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು ರಫ್ತು ಮಾಡಿದೆ. ರಪ್ತು ಮಾಡಿರುವ ಪ್ರಮಾಣದಲ್ಲಿ ಕಳೆದ ವರ್ಷಕ್ಕಿಂದ 35% ಹೆಚ್ಚಾಗಿದೆ, ಆದರೆ ಮೌಲ್ಯದ ಆಧಾರದಲ್ಲಿ 7.4% ಕಡಿಮೆಯಾಗಿದೆ ಎಂದು ವಿಯೆಟ್ನಾಂ ಆಮದು-ರಫ್ತು ಸಚಿವಾಲಯ ಹೇಳಿದೆ. ಈಗ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಚೇತರಿಕೆ ಕಾಣಲಿದೆ ಎಂದು ಮುನ್ಸೂಚನೆ ನೀಡಿದೆ.

Advertisement

ವಿಯೆಟ್ನಾಂ ಮಾರುಕಟ್ಟೆಗೆ ಸಂಬಂಧಿಸಿದಂತೆ, ಚೀನಾ ಮಾರುಕಟ್ಟೆಯಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಫೆಬ್ರವರಿಯಲ್ಲಿ ಕಪ್ಪು ಮತ್ತು ಬಿಳಿ ಕಾಳುಮೆಣಸಿನ ಬೆಲೆಗಳು ತೀವ್ರವಾಗಿ ಹೆಚ್ಚಿವೆ. ಹೀಗಾಗಿ ಬೇಡಿಕೆಯ ಆಧಾರದಲ್ಲಿ ಧಾರಣೆಯೂ ಉತ್ತಮವಾಗುತ್ತಿದೆ. ಇದುವರೆಗೆ ಧಾರಣೆಗಿಂತ ಇನ್ನು ಹೆಚ್ಚಿನ ಧಾರಣೆ ಸಿಗಬಹುದು ಎಂದು ಹೇಳಿದೆ.

Advertisement

ಆಮದುದಾರರಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಜಾಗತಿಕ ಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ವಿಯೆಟ್ನಾಂ ಸಚಿವಾಲಯ ಹೇಳಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆ ಹೊಂದಿರುವ ಕಾಳುಮೆಣಸು ಧಾರಣೆ ಭಾರತದಲ್ಲೂ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಾಣುವ ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ
February 26, 2025
11:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror