Advertisement
ಸುದ್ದಿಗಳು

41,000 ಟನ್‌ ಕಾಳುಮೆಣಸು ರಫ್ತು ಮಾಡಿದ ವಿಯೆಟ್ನಾಂ | ಜಾಗತಿಕ ಕಾಳುಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಸೂಚನೆ ನೀಡಿದ ವಿಯೆಟ್ನಾಂ |

Share

ಕಳೆದ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು‌ ವಿಯೆಟ್ನಾಂ ರಫ್ತು ಮಾಡಿದೆ. ಜಾಗತಿಕವಾಗಿ ಕಾಳುಮೆಣಸಿಗೆ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಳುಮೆಣಸಿನ  ಮಾರುಕಟ್ಟೆ ಚೇತರಿಕೆ ಕಾಣುವ ನಿರೀಕ್ಷೆ ಇದೆ ಎಂದಿ ವಿಯೆಟ್ನಾಂ ಹೇಳಿದೆ.

ವಿಯೆಟ್ನಾಂ ಈ ವರ್ಷದ ಮೊದಲ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು ರಫ್ತು ಮಾಡಿದೆ. ರಪ್ತು ಮಾಡಿರುವ ಪ್ರಮಾಣದಲ್ಲಿ ಕಳೆದ ವರ್ಷಕ್ಕಿಂದ 35% ಹೆಚ್ಚಾಗಿದೆ, ಆದರೆ ಮೌಲ್ಯದ ಆಧಾರದಲ್ಲಿ 7.4% ಕಡಿಮೆಯಾಗಿದೆ ಎಂದು ವಿಯೆಟ್ನಾಂ ಆಮದು-ರಫ್ತು ಸಚಿವಾಲಯ ಹೇಳಿದೆ. ಈಗ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಚೇತರಿಕೆ ಕಾಣಲಿದೆ ಎಂದು ಮುನ್ಸೂಚನೆ ನೀಡಿದೆ.

ವಿಯೆಟ್ನಾಂ ಮಾರುಕಟ್ಟೆಗೆ ಸಂಬಂಧಿಸಿದಂತೆ, ಚೀನಾ ಮಾರುಕಟ್ಟೆಯಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಫೆಬ್ರವರಿಯಲ್ಲಿ ಕಪ್ಪು ಮತ್ತು ಬಿಳಿ ಕಾಳುಮೆಣಸಿನ ಬೆಲೆಗಳು ತೀವ್ರವಾಗಿ ಹೆಚ್ಚಿವೆ. ಹೀಗಾಗಿ ಬೇಡಿಕೆಯ ಆಧಾರದಲ್ಲಿ ಧಾರಣೆಯೂ ಉತ್ತಮವಾಗುತ್ತಿದೆ. ಇದುವರೆಗೆ ಧಾರಣೆಗಿಂತ ಇನ್ನು ಹೆಚ್ಚಿನ ಧಾರಣೆ ಸಿಗಬಹುದು ಎಂದು ಹೇಳಿದೆ.

ಆಮದುದಾರರಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಜಾಗತಿಕ ಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ವಿಯೆಟ್ನಾಂ ಸಚಿವಾಲಯ ಹೇಳಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆ ಹೊಂದಿರುವ ಕಾಳುಮೆಣಸು ಧಾರಣೆ ಭಾರತದಲ್ಲೂ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಾಣುವ ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

8 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago