Advertisement
ಸುದ್ದಿಗಳು

ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |

Share

ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.

ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

4 hours ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

5 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

6 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

6 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

6 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

16 hours ago