Advertisement
ಸುದ್ದಿಗಳು

ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |

Share

ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.

ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

20 minutes ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

23 minutes ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago