Advertisement
ಸುದ್ದಿಗಳು

ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |

Share

ಪೆರಾಜೆ ಕಲ್ಲಿನ ಗಣಿಗಾರಿಕೆ- ಸ್ಪೋಟಕ ಬಳಸದೇ ಗಣಿಗಾರಿಕೆ ನಡೆಸುವಂತೆ ಸೂಚನೆ ಹಿನ್ನಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ವಿಶೇಷ ಪೂಜೆ ನಡೆಯಿತು.

ಪೆರಾಜೆ ಗ್ರಾಮದ ಅಮಚೂರುನಲ್ಲಿ ಕಲ್ಲಿನ ಗಣಿಗಾರಿಕೆ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ವರ್ಷದಲ್ಲಿ ಹಲವಾರು ಬಾರೀ ಭೂಕಂಪಗಳು ಸಂಭವಿಸಿದರಿಂದ ಸಾರ್ವಜನಿಕಕರು ಸ್ಪೋಟಕ ಬಳಸದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ, ಆಗಿನ ಶಾಸಕ ಬೋಪಯ್ಯ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ. ಇದೀಗ ಈಗಿನ ಶಾಸಕರಾದ ಪೊನ್ನಣ್ಣ ಅವರಿಗೆ ಸ್ಥಳೀಯರು ಮತ್ತು ಸಾರ್ವಜನಿಕರು ಮನವರಿಕೆ ಮಾಡಿ, ಮನವಿ ಸಲ್ಲಿಸಲಾಗಿದ್ದು, ಕೂಡಲೇ ಮನವಿಗೆ ಸ್ಪಂದಿಸಿದ ಶಾಸಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಕೂಡಲೇ ಇಲಾಖೆಯ ಅಧಿಕಾರಿ ಪರಿಶೀಲನೆ ನಡೆಸಿ, ಸ್ಪೋಟಕ ಬಳಸದೆ, ಮಾನವ ಶ್ರಮದ ಮೂಲಕ ಗಣಿಗಾರಿಕೆ ನಡೆಸುವಂತೆ ಗಣಿಗಾರಿಕೆಯ ಪಾಲುದಾರರಿಗೆ ನೋಟಿಸ್ ನೀಡಲಾಗಿದೆ.

ತಪ್ಪಿದಲ್ಲಿ ಕೆ.ಎಂ.ಎಂ.ಸಿ.ಆರ್ 1994 ರ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳುವುದಾಗಿ ಕೊಡಗು ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಪೆರಾಜೆ ಶ್ರೀಶಾಸ್ತಾವು ದೇವಳದಲ್ಲಿ ಸ್ಥಳೀಯ ರು ಮತ್ತು ಸಾರ್ವಜನಿಕರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

18 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

24 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago